Monday, June 19, 2023

ನಿಮಿತ್ತ

ಚಿತ್ರಕ್ಕೆ ಪದ್ಯ: ೬೮

ಅರ್ಜುನನಂತೆ ಧರ್ಮವಂತನಾದರೇ—


ಮುಂದೆ ಶ್ರೀ ಕೃಷ್ಣ (ಮಹಾವಿಷ್ಣು) ಇದ್ದು,

ಹಿಂದೆ ಆಂಜನೇಯ (ಮಹಾದೇವ) ಇದ್ದು ಹಾಗೂ

ಬ್ರಹ್ಮಾಸ್ತ್ರ (ಬ್ರಹ್ಮದೇವನ ವರದಾನವಾದ ಅಸ್ತ್ರ) ಸಹಾಯದಿಂದ- 

ತ್ರಿಮೂರ್ತಿಗಳ ಆಶೀರ್ವಾದದಿಂದ  "ನಿಮಿತ್ತ"ರಾಗಿ ಧರ್ಮಯುದ್ಧದಲ್ಲಿ ಗೆಲ್ಲುವುದು ಖಚಿತ...


      ----ಚಿನ್ಮಯಿ

No comments:

Post a Comment